ತುಮಕೂರು ನೂತನ ಬಾಲಕರ ವಿದ್ಯಾರ್ಥಿ ನಿಲಯ ಉದ್ಘಾಟನೆ ಮತ್ತು ತುಮಕೂರು ನೂತನ ವಾಣಿಜ್ಯ ಸಂಕೀರ್ಣ ಕಟ್ಟಡದ ಶಂಕುಸ್ಥಾಪನೆ ಮತ್ತು ಪ್ರಶಸ್ತಿಗಳ ಪುರಸ್ಕಾರ ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ : ಭಾನುವಾರ 29.06.2025 |
ಆತ್ಮೀಯರೇ, ತುಮಕೂರು ನೂತನ ಬಾಲಕರ ವಿದ್ಯಾರ್ಥಿ ನಿಲಯ ಉದ್ಘಾಟನೆ ಮತ್ತು ತುಮಕೂರು ನೂತನ ವಾಣಿಜ್ಯ ಸಂಕೀರ್ಣ ಕಟ್ಟಡದ ಶಂಕುಸ್ಥಾಪನೆ ಮತ್ತು ಪ್ರಶಸ್ತಿಗಳ ಪುರಸ್ಕಾರ ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ... ಹಿಂದೂಸಾದರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಬೆಂಗಳೂರು ವತಿಯಿಂದ ತುಮಕೂರು ತಾಲ್ಲೂಕು ಸಮಿತಿ ಉಸ್ತುವಾರಿಯಲ್ಲಿ ನಿರ್ಮಾಣಗೊಂಡಿರುವ ಸುಸಜ್ಜಿತ ನೂತನ ಬಾಲಕರ ವಿದ್ಯಾರ್ಥಿ ನಿಲಯದ ಉದ್ಘಾಟನೆ ಮತ್ತು ತುಮಕೂರು ನೂತನ ವಾಣಿಜ್ಯ ಸಂಕೀರ್ಣ ಕಟ್ಟಡದ ಶಂಕುಸ್ಥಾಪನೆ ಮತ್ತು ಶ್ರೀಮಾನ್ "ಮಂಡಿ ಹರಿಯಣ್ಣ", "ಎಂ.ಎಸ್. ಮಲ್ಲಯ್ಯ" ಪ್ರಶಸ್ತಿಗಳ ಪುರಸ್ಕಾರ ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ... ಭಾನುವಾರ 29.06.2025 ರಂದು ಬೆಳಿಗ್ಗೆ 10.30 ಕ್ಕೆ...ತಮಗೆ ಆತ್ಮೀಯ ಆಮಂತ್ರಣ... ತಪ್ಪದೇ ತಾವುಗಳು ಕುಟುಂಬ ಸಮೇತರಾಗಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ವಿನಂತಿಸುತ್ತೇವೆ.
ಶ್ರೀ ರವಿಕುಮಾರ್ ಡಿ.ಈ.
ಅಧ್ಯಕ್ಷರು,
ಹಿಂದೂಸಾದರ ಕ್ಷೇಮಾಭಿವೃದ್ಧಿ ಸಂಘ(ರಿ), ಬೆಂಗಳೂರು
|